*ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದಿಂದ 2023 ವಿಧಾನಸಭೆ ಚುನಾವಣೆಗೆ ಚಿಂತನ ಸಭೆ :* ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯ 2023 ಕರ್ನಾಟಕ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದಿಂದ ಚಿಂತನ ಸಭೆ ನಡೆಯಿತು . ಈ ಸಂದರ್ಭದಲ್ಲಿ ಕೆಪಿಸಿಸಿ ಕರ್ನಾಟಕ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ, ಶಫೀಕ್ ಎಂ ಬೆಪಾರಿ , ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್ ಭಾರಿಗಡ್ಡಿ , ವಾಕಪ ಜಿಲ್ಲಾ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ರೆಹಮಾನ್ ತೋರಗಲ್ ,ಗುಳೇದಗುಡ್ಡ ತಾಲೂಕ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಭಾಷಾ ಭಾವಖಾನ್ ,ಮುಬಾರಕ್ ಮಂಗಳೂರು ,ರಜಾಕ್ ಕುದ್ರಿ ಇನ್ನೂ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು . ವರದಿ : ಮಹಬೂಬ್ ಬಾರಿಗಡ್ಡಿ