ಬಸವನ್ ಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ದ್ವೇಷ ರಾಜಕಾರಣ : ಕರ್ನಾಟಕ ರಾಜ್ಯದ ಐತಿಹಾಸಿಕ ನಗರ ಬಿಜಾಪುರ್ ,ಅಂದರೆ ಈಗಿನ ವಿಜಯಪುರ ನಗರ ,ಈ ನಗರದ ಜನಪ್ರತಿನಿಧಿ ಎಂ ಎಲ್ ಎ ಬಸವನ್ ಗೌಡ ಪಾಟೀಲ್ ಯತ್ನಾಳ್ , ಇವರಿಗೆ ಕಟ್ಟರ್ ಹಿಂದೂ ವಾದಿ ಯುವಕರು ಹಿಂದೂ ಹುಲಿ ಅಂತ ಬಿರುದು ಕೂಡ ಕೊಟ್ಟಿದ್ದಾರೆ , ಇವರು ಮಾ ತೆತ್ತಿದ್ದರೆ ಸಾಕು ಸಾಬ್ರು , ಪಾಕಿಸ್ತಾನ , ಟಿಪ್ಪು ಸುಲ್ತಾನ ಹಿಂದೂ-ಮುಸ್ಲಿಂ ,ಇಂತಹದೇ ಕೋಮುಸೌಹಾರ್ದ ಕ್ಕೆ ಧಕ್ಕೆ ತರುವಂತ ಹೇಳಿಕೆ ಕೊಡುವುದರಲ್ಲಿ ನಿಶ್ಚಿಮ , ಒಬ್ಬ ನಗರದ ಜನಪ್ರತಿನಿಧಿಯಾಗಿ ಹಾಗೂ ರಾಜಕಾರಣಿಯಾಗಿ ಒಂದು ಸಮಾಜದ ವಿರುದ್ಧ ಒಂದು ಸಮಾಜದ ಗಣ್ಯ ವ್ಯಕ್ತಿಗಳ ವಿರುದ್ಧ , ಒಂದು ಸಮಾಜದ ಇತಿಹಾಸದ ರಾಜ ಮಹಾರಾಜ ವಿರುದ್ಧ ಹೇಳಿಕೆಗಳನ್ನು ಕೊಡುವುದು ಎಷ್ಟರಮಟ್ಟಿಗೆ ಸರಿ , ನಗರದಲ್ಲಿ ಆಗಲಿ ಇತರ ಕಡೆ ರಾಜಕೀಯ ಧಾರ್ಮಿಕ ಸಭೆ ಸಮಾರಂಭಗಳಲ್ಲಿ ಒಂದು ಸಮಾಜದ ವಿರುದ್ಧ ದ್ವೇಷ ಭಾಷಣಗಳನ್ನು ಮಾಡುತ್ತಲೇ ಇರುತ್ತಾರೆ . ಇದು ಎಷ್ಟರ ಮಟ್ಟಿಗೆ ಸರಿ ,ಒಂದು ಸಾಮಾನ್ಯ ಸಭೆಯಲ್ಲಿ ಕೂಡ ಬಾಯಿಗೆ ಬಂದದ್ದೆ ಮಾತು . ಅವರ ಮನಸ್ಥಿತಿ ಹಾಗೂ ಸಂಸ್ಕೃತಿ ಎಷ್ಟರಮಟ್ಟಿಗೆ ಸರಿ , ಇವರ ವೀರಶೈವ ಲಿಂಗಾಯತ ಧರ್ಮದವರು , ಪ್ರತಿಯೊಂದು ಧರ್ಮದ ಅಜೆಂಡಾದಲ್ಲಿ ಮತ್ತೊಂದು ಧರ್ಮನು ಹೀನಾಯವಾಗಿ ಮಾತನಾಡಬಾರದು ಅನ್ನುವಂಥ ಎಲ್ಲ ಧರ್ಮದಲ್ಲಿ ಕೂಡ ಪಾಠ ಹೇಳಿಕೊಟ್ಟಿದೆ . ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬ ವಿಧ...